9:32 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ

23/09/2022, 21:20

ರಾಹುಲ್ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು.

ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್ರಶ್ನೆಗಳಿಗೆ ಉತ್ತಮ ರಿತಿಯಲ್ಲಿ ಬೆಂಬಲ ನೀಡಿತು.

ಇದೆ ವೇಳೆ ಮಾತನಾಡಿದ ಕಾರ್ಖಾನೆ ಅಧ್ಯಕ್ಷರಾದ ಪರಪ್ಪ ಸವದಿ, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಕಾರ್ಖಾನೆಯೂ ಲಾಭದಾಯಕದಿಂದ ಕೂಡಿದ್ದು ಅದಕ್ಕೆಲ್ಲ ನಮ್ಮ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರೇ ಕಾರಣ ಎಲ್ಲ ರೈತರಿಗೂ ಧನ್ಯವಾದ ತಿಳಿಸಿದರು ಮುಂಬರುವ ದಿನಗಳಲ್ಲಿ ಹಾಕಿರುವ ಎರಡು ನೂರು ರೂಪಾಯಿಗಳನ್ನು ಹಂತ ಹಂತವಾಗಿ ನೀಡಲಾಗುವುದು ನಮ್ಮ ಕಾರ್ಖಾನೆಯು ಮುಂಬರುವ ದಿನಗಳಲ್ಲಿ ಉತ್ತಮವಾದ ದರ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು