12:18 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ!

24/09/2022, 19:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. 

ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. 

ತಾಯಿ ನಮ್ಮವ್ವ, ರಮೇಶ್-ಮಂಜುಳ ಸಂಬಳವನ್ನ ರಾಜಮ್ಮನ ಕೈಗೆ ಕೊಡಲಿ. ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು. ಐಶ್ವರ್ಯ ಬೇಗ ದಪ್ಪ ಆಗಿ, ದೃಷ್ಠಿಯಾಗಿ ಕಾಣುವಂತೆ ಮಾಡು ಎಂದು ಮಾರಮ್ಮನಿಗೆ ಭಕ್ತ ಪತ್ರ ಬರೆದಿದ್ದಾನೆ.


ಮಂಜುಳಾ ಅತ್ತೆ-ಮಾವನ ಜೊತೆ ಪ್ರೀತಿಯಿಂದ ಇರುವಂತೆ ಮಾಡು. ಮಂಜುಳ ಮನಸ್ಸಿನಲ್ಲಿ ರಾಜಮ್ಮ, ಬಸವರಾಜುನನ್ನ ಒಳ್ಳೆಯವರಾಗಿಸು 
ದೇವರಾಜುಗೆ ಕೈತುಂಬಾ ಸಂಬಳ ಸಿಗುವ ಸರ್ಕಾರಿ ಕೆಲಸ ಕೊಡಿಸು.ದೇವರಿಗೆ ವಿಚಿತ್ರವಾಗಿ ಪತ್ರ ಬರೆದು ಭಕ್ತ ಬೇಡಿಕೊಂಡಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು