5:26 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ!

24/09/2022, 19:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. 

ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. 

ತಾಯಿ ನಮ್ಮವ್ವ, ರಮೇಶ್-ಮಂಜುಳ ಸಂಬಳವನ್ನ ರಾಜಮ್ಮನ ಕೈಗೆ ಕೊಡಲಿ. ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು. ಐಶ್ವರ್ಯ ಬೇಗ ದಪ್ಪ ಆಗಿ, ದೃಷ್ಠಿಯಾಗಿ ಕಾಣುವಂತೆ ಮಾಡು ಎಂದು ಮಾರಮ್ಮನಿಗೆ ಭಕ್ತ ಪತ್ರ ಬರೆದಿದ್ದಾನೆ.


ಮಂಜುಳಾ ಅತ್ತೆ-ಮಾವನ ಜೊತೆ ಪ್ರೀತಿಯಿಂದ ಇರುವಂತೆ ಮಾಡು. ಮಂಜುಳ ಮನಸ್ಸಿನಲ್ಲಿ ರಾಜಮ್ಮ, ಬಸವರಾಜುನನ್ನ ಒಳ್ಳೆಯವರಾಗಿಸು 
ದೇವರಾಜುಗೆ ಕೈತುಂಬಾ ಸಂಬಳ ಸಿಗುವ ಸರ್ಕಾರಿ ಕೆಲಸ ಕೊಡಿಸು.ದೇವರಿಗೆ ವಿಚಿತ್ರವಾಗಿ ಪತ್ರ ಬರೆದು ಭಕ್ತ ಬೇಡಿಕೊಂಡಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು