4:54 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕೋಡಿ: ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

24/09/2022, 23:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಜಿಲ್ಲೆಯಾದ್ಯಂತ ಕಬ್ಬಿಣ ಕಾರ್ಖಾನೆಗಳು ಹಳೆ ಬಾಕಿ ಮೊತ್ತ ಮುಳಿಸಿಕೊಂಡಿವೆ. ಮೊದಲು ಬಾಕಿ ನೀಡಬೇಕು. ಬಳಿಕ ಕಾರ್ಖಾನೆಗಳಿಗೆ ಅನುಮತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಚಿಕ್ಕೋಡಿ ಪಟ್ಟಣದಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉತ್ತರ ಕರ್ನಾಟಕ ಜಿಲ್ಲಾ  ರೈತ ಸಂಘದ ಅಧ್ಯಕ್ಷ 


ಮಹಾದೇವ ಮಡಿವಾಳ, ಪ್ರಸಕ್ತ ಸಾಲಿನಲ್ಲಿ ಕಬ್ಬಿಣ ಕಾರ್ಖಾನೆಗಳು ಮತ್ತೆ ಶುರು ಮಾಡುತ್ತಿವೆ. ಒಂದೇ ಒಂದು ಕಾರ್ಖಾನೆ ಕೂಡ ಇದುವರೆಗೆ ಬೆಲೆ ಘೋಷಣೆ ಮಾಡಿಲ್ಲ. ಜಿಲ್ಲಾಡಳಿತ ಕೂಡ ಇದುವರೆಗೆ ಬೆಲೆ ನಿಗದಿ ಮಾಡಿಲ್ಲ.ಬೆಲೆ ನಿಗದಿ ಮಾಡದೆಯೇ ಕಾರ್ಖಾನೆಗಳನ್ನ ಶುರು ಮಾಡಲು ಜಿಲ್ಲಾಡಳಿತ ಅನುಮತಿ ನೀಡುತ್ತಿದೆ. ಬೆಲೆ ಘೋಷಣೆ ಮಾಡದೆ ಇದ್ದರೆ ರಸ್ತೆಗೆ ಇಳಿದು ಹೋರಾಟ ಮಾಡುತ್ತೇವೆ. ರಸ್ತೆ ಬಂದ್ ಮಾಡಿ ಕಾರ್ಖಾನೆಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು