3:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

25/09/2022, 14:49

ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಬಸ್ ನಿಲ್ದಾಣದಲ್ಲಿ ವೈಫೈ ಚಾರ್ಜಿಂಗ್ ಪಾಯಿಂಟ್, ತಾತ್ಕಾಲಿಕ ವಿಶ್ರಾಂತಿಗೆ ಆಸನ, ಮಹಿಳೆಯರ, ಮಕ್ಕಳ ಸುರಕ್ಷತೆಗೆ ಅಲರ್ಟ್ ಅಲರಾಂ ಮತ್ತಿತರ ವ್ಯವಸ್ಥೆಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಯೋ ಶೌಚಾಲಯ ವ್ಯವಸ್ಥೆ ನಿರ್ಮಾಣ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್ ಚೌಟ, ಸ್ಥಾಯೀ ಸಮಿತಿ ಅಧ್ಯಕ್ಷೆ ನಯನ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಬಿಜೆಪಿ ಪ್ರಮುಖರಾದ ಗಣೇಶ್ ಹೊಸಬೆಟ್ಟು, ವಿಠಲ ಸಾಲ್ಯಾನ್,  ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ಪೃಥ್ವಿರಾಜ್ ಶೆಟ್ಟಿ ಕಡಂಬೋಡಿ ಕೆ, ರಾಘವೇಂದ್ರ ರಾವ್, ಕೆ ಪಿ ಚಂದ್ರಶೇಖರ್, ಸುನಿಲ್ ಕುಳಾಯಿ ,ರಾಘವೇಂದ್ರ ಶೆಣೈ, ಉಮೇಶ್ ದೇವಾಡಿಗ ಇಡ್ಯಾ, ಓಂಪ್ರಕಾಶ್ ಶೆಟ್ಟಿಗಾರ್, ಪವಿತ್ರ ನಿರಂಜನ್, ರಮೇಶ್ ಅಳಪೆ, ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲೋಕನಾಥ್, ತಿರುಮಲೇಶ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮೂಡಾದ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು