1:25 AM Monday2 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

25/09/2022, 14:49

ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಬಸ್ ನಿಲ್ದಾಣದಲ್ಲಿ ವೈಫೈ ಚಾರ್ಜಿಂಗ್ ಪಾಯಿಂಟ್, ತಾತ್ಕಾಲಿಕ ವಿಶ್ರಾಂತಿಗೆ ಆಸನ, ಮಹಿಳೆಯರ, ಮಕ್ಕಳ ಸುರಕ್ಷತೆಗೆ ಅಲರ್ಟ್ ಅಲರಾಂ ಮತ್ತಿತರ ವ್ಯವಸ್ಥೆಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಯೋ ಶೌಚಾಲಯ ವ್ಯವಸ್ಥೆ ನಿರ್ಮಾಣ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್ ಚೌಟ, ಸ್ಥಾಯೀ ಸಮಿತಿ ಅಧ್ಯಕ್ಷೆ ನಯನ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಬಿಜೆಪಿ ಪ್ರಮುಖರಾದ ಗಣೇಶ್ ಹೊಸಬೆಟ್ಟು, ವಿಠಲ ಸಾಲ್ಯಾನ್,  ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ಪೃಥ್ವಿರಾಜ್ ಶೆಟ್ಟಿ ಕಡಂಬೋಡಿ ಕೆ, ರಾಘವೇಂದ್ರ ರಾವ್, ಕೆ ಪಿ ಚಂದ್ರಶೇಖರ್, ಸುನಿಲ್ ಕುಳಾಯಿ ,ರಾಘವೇಂದ್ರ ಶೆಣೈ, ಉಮೇಶ್ ದೇವಾಡಿಗ ಇಡ್ಯಾ, ಓಂಪ್ರಕಾಶ್ ಶೆಟ್ಟಿಗಾರ್, ಪವಿತ್ರ ನಿರಂಜನ್, ರಮೇಶ್ ಅಳಪೆ, ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲೋಕನಾಥ್, ತಿರುಮಲೇಶ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮೂಡಾದ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು