9:13 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆ ಇಲ್ಲ: ಜೆ.ಪಿ. ನಡ್ಡಾ 2ನೇ ಅವಧಿಗೆ ಮುಂದುವರಿಕೆ

26/09/2022, 23:56

ಹೊಸದಿಲ್ಲಿ(reporterkarnataka.com): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ.

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು.

ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ ಅವರನ್ನು 2ನೇ ಅವಧಿಗೆ ಮುಂದುವರೆಸಿ ಬಿಜೆಪಿ ಆದೇಶಿಸಿದೆ. ಈ ಮೂಲಕ ಮತ್ತೊಂದು ಅವಧಿಗೆ ಅವರನ್ನು ಮುಂದುವರಿಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು