12:44 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್  ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ?

28/09/2022, 20:16

ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋದ್ರಲ್ಲಿ ನಳಿನ್ ಹಿಂದಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಳಿನ್ ನ ಮುಂದೆ ಕಣ್ಣೀರು ಹಾಕುವ ಅವಶ್ಯಕತೆ ನನಗಿಲ್ಲ. ಅಂಥಹ ಅವಶ್ಯಕತೆ ಇನ್ನು ಮುಂದಕ್ಕೂ ಕೂಡಾ ಬರುವುದೂ ಇಲ್ಲ. ತಾನು ಮಾಡಿದ ಕೆಲಸವನ್ನು ನಾನೇ ಮಾಡಿದ್ದು ಎಂದು ಹೇಳುವಷ್ಟು ಸಾಮರ್ಥ್ಯ, ಧೈರ್ಯವಿಲ್ಲದವರು ಈ ರೀತಿಯ ಅಪಾದನೆ ಮಾಡುವುದು ಸಹಜ. ನಿಮಗೆ ನಿಜವಾದ ದೇಶಭಕ್ತಿಯಿದ್ದಲ್ಲಿ, ಧರ್ಮದ ಆಧಾರದಲ್ಲಿ ವಿಷ ಬೀಜ ಬಿತ್ತಿ ಸಮಾಜ ಸ್ವಾಸ್ಥ್ಯ ಕೆಡಿಸುವ, ಭಾರತದ ಶ್ರೇಷ್ಠ ಸಂವಿಧಾನವನ್ನು ವಿರೋಧಿಸಿ ಕಾನೂನು ಕೈಗೆತ್ತಿಕೊಳ್ಳುವ ಎಲ್ಲಾ ಸಂಘಟನೆಗಳನ್ನೂ ನಿಷೇಧ ಮಾಡಿಯೆಂದು ಕಟೀಲು ಅವರಿಗೆ ಖಾದರ್ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು