9:37 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ದೇಶದಲ್ಲಿ ಪಿಎಫ್ಐ ಬ್ಯಾನ್‌: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತ

28/09/2022, 21:20

ಬೆಂಗಳೂರು(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ
ಕಾಂಗ್ರೆಸ್‌ ಸ್ವಾಗತಿಸಿದೆ.

ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.

ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು