11:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೇಶದಲ್ಲಿ ಪಿಎಫ್ಐ ಬ್ಯಾನ್‌: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತ

28/09/2022, 21:20

ಬೆಂಗಳೂರು(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ
ಕಾಂಗ್ರೆಸ್‌ ಸ್ವಾಗತಿಸಿದೆ.

ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.

ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು