1:52 AM Thursday2 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಕಿನ್ನರಿ ಕಿಂಡರ್‌ಗಾರ್ಟನ್ ಮಕ್ಕಳ ಜತೆ ವಾಯ್ಸ್ ಆಫ್ ಆರಾಧನಾ ನಿರ್ದೇಶಕಿ ಪದ್ಮಶ್ರೀ ಹುಟ್ಟುಹಬ್ಬ

30/09/2022, 11:46

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾದ ನಿರ್ದೇಶಕಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡದ ಪ್ರವರ್ತಕಿ ಪದ್ಮಶ್ರೀ ನಿಡ್ಡೋಡಿ ಅವರ ಹುಟ್ಟುಹಬ್ಬ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಕಿನ್ನರಿ ಕಿಂಡರ್‌ಗಾರ್ಟನ್ ನ ಮಕ್ಕಳ ಜತೆ ಆಚರಿಸಲಾಯಿತು. ಕಿಂಡರ್‌ಗಾರ್ಟನ್ ನ ಸಹಾಯಕ ಶಿಕ್ಷಕಿ ಸುಜಾತಾ ಅವರಿಗೆ ಈ ಸಂದರ್ಭದಲ್ಲಿ ಜಿನಸಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ಹುಟ್ಟುಹಬ್ಬದ ಅಂಗವಾಗಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಸಂಗೀತ ರಸಮಂಜರಿ ನಡೆಯಿತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. p
ಕಿನ್ನರಿ ಕಿಂಡರ್‌ಗಾರ್ಟನ್ ಪರವಾಗಿ ಮೊದಲು ಪದ್ಮಶ್ರೀ ಅವರ ಹುಟ್ಟುಹಬ್ಬದ ಕೇಕ್ ಕಟ್ ಮಾಡಲಾಯಿತು. ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ವಾಯ್ಸ್ ಆಫ್ ಆರಾಧನಾ00l ತಂಡದಿಂದ ಕೇಕ್ ಕಟ್ ಮಾಡಲಾಯಿತು.

ಬಾಲ ಪ್ರತಿಭೆಗಳಾದ ಅಶ್ಮಿತ್ ಎ.ಜೆ., ಅನನ್ಯ ನಾರಾಯಣ. ಯಶಸ್ ಭಟ್ ಮೊದಲಾದವರಿಂದ ಸಂಗೀತ ಸುಧೆ ಹರಿಯಿತು. ವಾಯ್ಸ್ ಆಫ್ ಆರಾಧನಾ ತಂಡದ ಅಭಿಷೇಕ್ ಶೆಟ್ಟಿ ಐಕಳ, ದೀನ್ ರಾಜ್,  ಕೆ. ದೇವಿಪ್ರಸಾದ್, ಬಸವರಾಜ್ ಮಂತ್ರಿ, ಜಯರಾಮ್,  ಜ್ಯೋತ್ಸ್ನಾ, ಆಶಾ, ಪ್ರಸಾದ್, ಕಿನ್ನರಿ ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು. ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು