9:35 PM Friday10 - April 2026
ಬ್ರೇಕಿಂಗ್ ನ್ಯೂಸ್
ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ…

ಇತ್ತೀಚಿನ ಸುದ್ದಿ

ಗಾಂಜಾ ಸೇವನೆ: ಮಣಿಪಾಲದಲ್ಲಿ 11 ಮಂದಿ ಕಾಲೇಜು ವಿದ್ಯಾರ್ಥಿಗಳ ಬಂಧನ

01/10/2022, 00:47

ಮಣಿಪಾಲ(reporterkarnataka.com):ಗಾಂಜಾ ಸೇವನೆಗೆ ಸಂಬಂಧಿಸಿ 11 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಯಶ್ ಶರ್ಮಾ(19), ಪ್ರಥಮೇಶ್ ಬಿ. ಪೈ (20), ರೋಹನ್ ಖ್ಯಾನಿ (20), ಯಶ್ ಮಯೂರ್ ದೋಶಿ (20), ಯಶ್ ಇಶ್ರಿತ್ ತಿನ್ಡೇವಾಲ್ (20), ಕೊಮ್ಮುರಿ ಸಿದ್ದಿ ಸುಹಾಸ್ (20), ಪ್ರನೀತ್ ನರಪರಾಜು (21), ಏಕಾನ್ಷ್ ರೋಹಿತ್ ಅಗರ್‍ವಾಲ್ (21), ಆದರ್ಶ್ ಮೋಹನ್ (21), ವೇದಾಂತ್ ಶೆಟ್ಟಿ (20) ಹಾಗೂ ಷಬ್‍ಜೋತ್ ಸಂಧು (21) ಎಂಬವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ವೈದ್ಯಕೀಯ ವರದಿಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು