6:27 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

02/10/2022, 11:23

ಹೊಸದಿಲ್ಲಿ(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಮಾಧಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಷ್ಪ ನಮನ ಸಲ್ಲಿಸಿದರು.
ಮೊದಲಿಗೆ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿದ ಪ್ರಧಾನಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ವಿಜಯಘಾಟ್ ನಲ್ಲಿರುವ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಗೆ ಇನ್ನಷ್ಟು ಮಹತ್ವ ಬಂದಿದೆ. ಗಾಂಧೀಜಿಯವರ ಅಹಿಂಸೆ ತತ್ವ ಹಾಗೂ ಅವರ ವಿಚಾರಧಾರೆಯನ್ನು ನಾವು ಪಾಲಿಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು