3:12 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ದಾವಣಗೆರೆ: ಅ. 30ರಂದು ಗುಲ್ಬರ್ಗದಲ್ಲಿ ನಡೆಸಲಿರುವ ಬಿಜೆಪಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ 

02/10/2022, 17:45

ದಾವಣಗೆರೆ(reporterkarnataka.com):ಭಾರತೀಯ ಜನತಾ ಪಾರ್ಟಿ ಗುಲ್ಬರ್ಗದಲ್ಲಿ ಅಕ್ಟೋಬರ್ 30ರಂದು ನಡೆಸಲಿರುವ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ  ದಾವಣಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ
ಬೈರತಿ ಬಸವರಾಜು ಅವರ ನೇತೃತ್ವದಲ್ಲಿ ನಡೆಯಿತು. 


ರಾಜ್ಯ ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಪ್ರಧಾನ ಕಾರ್ಯದರ್ಶಿ ಸುರೇಶಬಾಬು, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, 
ಸಹಕಾರ ಭಾರತೀಯ ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯರಾದ ಸವಿತಾ ರವಿಕುಮಾರ, ದಾವಣಗೆರೆ ಜಿಲ್ಲೆಯ ಎಲ್ಲ ಶಾಸಕರುಗಳು ಮಹಾನಗರ ಪಾಲಿಕೆ ಸದಸ್ಯರು ಮುಖಂಡರು ಕಾರ್ಯಕರ್ತರು ಮಹಿಳೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು