3:24 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು