6:08 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ!

03/10/2022, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರಭಾವಿ ರಾಜಕಾರಣಿ ಗಳ ತವರೂರು. ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಸ್ವಕ್ಷೇತ್ರ. ಆದರೆ ಇಲ್ಲಿಯ 

 ರಸ್ತೆಯ ದುಸ್ಥಿತಿ ಹೇಳಿ ತೀರದು. ಪಟ್ಟಣದಿಂದ ಎರಡು  ಕಿಮೀ ರಸ್ತೆ ಹದಗೆಟ್ಟಿದ್ದರಿಂದ ಸಾಕಷ್ಟು ಬಾರಿ ಅಪಘಾತವಾಗಿವೆ.

ತಹಸೀಲ್ದಾರ್ ಕಚೇರಿ ಇರುವುದರಿಂದ ತಾಲೂಕಿನ ಹಳ್ಳಿ ರೈತರಿಗೂ ರಸ್ತೆ ಗುಂಡಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸುಮಾರು 2 ಕಿಮೀ
ರಸ್ತೆ ಉದ್ದಕ್ಕು ಬರಿ ಗುಂಡಿಗಳದ್ದೆ ಕಾರುಬಾರು.

ಕೂಡಲೇ ವ್ಯವಸ್ಥಿತ ರಸ್ತೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು