4:22 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ!

03/10/2022, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರಭಾವಿ ರಾಜಕಾರಣಿ ಗಳ ತವರೂರು. ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಸ್ವಕ್ಷೇತ್ರ. ಆದರೆ ಇಲ್ಲಿಯ 

 ರಸ್ತೆಯ ದುಸ್ಥಿತಿ ಹೇಳಿ ತೀರದು. ಪಟ್ಟಣದಿಂದ ಎರಡು  ಕಿಮೀ ರಸ್ತೆ ಹದಗೆಟ್ಟಿದ್ದರಿಂದ ಸಾಕಷ್ಟು ಬಾರಿ ಅಪಘಾತವಾಗಿವೆ.

ತಹಸೀಲ್ದಾರ್ ಕಚೇರಿ ಇರುವುದರಿಂದ ತಾಲೂಕಿನ ಹಳ್ಳಿ ರೈತರಿಗೂ ರಸ್ತೆ ಗುಂಡಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸುಮಾರು 2 ಕಿಮೀ
ರಸ್ತೆ ಉದ್ದಕ್ಕು ಬರಿ ಗುಂಡಿಗಳದ್ದೆ ಕಾರುಬಾರು.

ಕೂಡಲೇ ವ್ಯವಸ್ಥಿತ ರಸ್ತೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು