7:55 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ!

03/10/2022, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರಭಾವಿ ರಾಜಕಾರಣಿ ಗಳ ತವರೂರು. ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಸ್ವಕ್ಷೇತ್ರ. ಆದರೆ ಇಲ್ಲಿಯ 

 ರಸ್ತೆಯ ದುಸ್ಥಿತಿ ಹೇಳಿ ತೀರದು. ಪಟ್ಟಣದಿಂದ ಎರಡು  ಕಿಮೀ ರಸ್ತೆ ಹದಗೆಟ್ಟಿದ್ದರಿಂದ ಸಾಕಷ್ಟು ಬಾರಿ ಅಪಘಾತವಾಗಿವೆ.

ತಹಸೀಲ್ದಾರ್ ಕಚೇರಿ ಇರುವುದರಿಂದ ತಾಲೂಕಿನ ಹಳ್ಳಿ ರೈತರಿಗೂ ರಸ್ತೆ ಗುಂಡಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸುಮಾರು 2 ಕಿಮೀ
ರಸ್ತೆ ಉದ್ದಕ್ಕು ಬರಿ ಗುಂಡಿಗಳದ್ದೆ ಕಾರುಬಾರು.

ಕೂಡಲೇ ವ್ಯವಸ್ಥಿತ ರಸ್ತೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು