9:20 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

03/10/2022, 13:26

ಸುರತ್ಕಲ್(reporterkarnataka.com);
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. 

ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ ಎ. ರಾವ್ , ಮಂಡಲ ಪ್ರಕೋಷ್ಠ ದ ಸಂಚಾಲಕ ಕೊರಗಪ್ಪ ಶೆಟ್ಟಿ ಆಕಾಶಭವನ, ಅಲ್ಪಸಂಖ್ಯಾತ ಮೋರ್ಚಾದ ಗೊಡ್ವಿನ್ ಕ್ರಾಸ್ತಾ, ಕಾವೂರು 2 ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಜಿಲ್ಲಾ  ಯುವ ಮೋರ್ಚಾದ ಖಜಾಂಜಿ ರಕ್ಷಿತ್ ಪೂಜಾರಿ, ಮಂಡಲ ಪ್ರಕೋಷ್ಠದ ಸಹ ಸಂಚಾಲಕ ಅಶ್ವಿನ್ ಅಮೀನ್ ,ಬೂತ್ ಅಧ್ಯಕ್ಷರಾದ ಲತೀಶ್ ಗಾಣಿಗ, ಶಿವಾನಂದ ಪೂಜಾರಿ, ಜಗದೀಶ್, ಸಂದೀಪ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಪ್ರಮುಖರಾದ ಮಂಜುನಾಥ್ ಪ್ರಭು, ಚೇತನ ಕುಲಾಲ್, ಸುಹಾನ್, ನಾರಾಯಣ ಶೆಟ್ಟಿ , ಸಂಜಯ್ ಪೂಜಾರಿ, ಅಚ್ಯುತ ಪೂಜಾರಿ ಮತ್ತು ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು