4:36 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ

03/10/2022, 15:18

ಪಡುಬಿದ್ರೆ(reporterkarnataka.com):
ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. 

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ವಿವಿಧ ಸಂಘಟನೆಯ ಮುಖಂಡರುಗಳಾದ ನವೀನ್ ಚಂದ್ರ ಶೆಟ್ಟಿ, ಶೇಖರ ಹೆಜಮಾಡಿ, ರಾಲ್ಪಿ ಡಿ ಕೋಸ್ತ, ಇಬ್ರಾಹಿಂ ಸನಾ, ಕರುಣಾಕರ, ರಮೀಝ್ ಪಡುಬಿದ್ರೆ, ತಸ್ಲೀನ್ ಅರ಼ಾ, ಲೀನಾ ಫುಟಾರ್ಡೊ, ಸುಚರಿತಾ, ಜ್ಯೋತಿ ಮೆನನ್, ರೀನಾ ಡಿಸೋಜ, ರಮೀಝ್ ಕಂಚಿನಡ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು