9:00 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ

03/10/2022, 15:18

ಪಡುಬಿದ್ರೆ(reporterkarnataka.com):
ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. 

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ವಿವಿಧ ಸಂಘಟನೆಯ ಮುಖಂಡರುಗಳಾದ ನವೀನ್ ಚಂದ್ರ ಶೆಟ್ಟಿ, ಶೇಖರ ಹೆಜಮಾಡಿ, ರಾಲ್ಪಿ ಡಿ ಕೋಸ್ತ, ಇಬ್ರಾಹಿಂ ಸನಾ, ಕರುಣಾಕರ, ರಮೀಝ್ ಪಡುಬಿದ್ರೆ, ತಸ್ಲೀನ್ ಅರ಼ಾ, ಲೀನಾ ಫುಟಾರ್ಡೊ, ಸುಚರಿತಾ, ಜ್ಯೋತಿ ಮೆನನ್, ರೀನಾ ಡಿಸೋಜ, ರಮೀಝ್ ಕಂಚಿನಡ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು