1:40 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ಎನ್ನೆಸ್ಸೆಸ್: ತಣ್ಣೀರುಬಾವಿ ಸಮುದ್ರ ಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿ ಸ್ಮಾರಕ ಶುದ್ಧೀಕರಣ

04/10/2022, 21:24

ಮಂಗಳೂರು(reporter Karnataka.com):ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್‌ ನ ಸಹಯೋಗದೊಂದಿಗೆ ತಣ್ಣೀರುಬಾವಿ ಸಮುದ್ರಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿಯ ಸ್ಮಾರಕ ಶುದ್ಧೀಕರಣ ಹಾಗೂ ಪ್ಲಾಸ್ಟಿಕ್ ಜಾಗೃತಿ ಕಾರ್ಯಾಚರಣೆಯನ್ನು ಮಾಡುವುದರ ಮೂಲಕ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಸುಮಿತ್ರಾ ಶೆಟ್ಟಿ, ಸದಸ್ಯರುಗಳಾದ ಲಯನ್ ವಿಜಯ್ ಶೆಟ್ಟಿ, ಲಯನ್ ಪ್ರಕಾಶನ್,ಲಯನ್ ಸತೀಶನ್,ಲಯನ್ ರತ್ನಾಕರ್,ಲಯನ್ ತಿರುಮಲೇಶ್,ಲಯನ್ ಶ್ರೀಧರ್ ,ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.,ಸಹಾಯಕರಾದ ವಿಜೇತಾ ಭಟ್ ಹಾಗೂ ಸುಷಮಾ ಉಪಸ್ಥಿತರಿದ್ದರು.


97 ಸ್ವಯಂಸೇವಕರು ಈ ಒಂದು ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು