5:39 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ಎನ್ನೆಸ್ಸೆಸ್: ತಣ್ಣೀರುಬಾವಿ ಸಮುದ್ರ ಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿ ಸ್ಮಾರಕ ಶುದ್ಧೀಕರಣ

04/10/2022, 21:24

ಮಂಗಳೂರು(reporter Karnataka.com):ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್‌ ನ ಸಹಯೋಗದೊಂದಿಗೆ ತಣ್ಣೀರುಬಾವಿ ಸಮುದ್ರಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿಯ ಸ್ಮಾರಕ ಶುದ್ಧೀಕರಣ ಹಾಗೂ ಪ್ಲಾಸ್ಟಿಕ್ ಜಾಗೃತಿ ಕಾರ್ಯಾಚರಣೆಯನ್ನು ಮಾಡುವುದರ ಮೂಲಕ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಸುಮಿತ್ರಾ ಶೆಟ್ಟಿ, ಸದಸ್ಯರುಗಳಾದ ಲಯನ್ ವಿಜಯ್ ಶೆಟ್ಟಿ, ಲಯನ್ ಪ್ರಕಾಶನ್,ಲಯನ್ ಸತೀಶನ್,ಲಯನ್ ರತ್ನಾಕರ್,ಲಯನ್ ತಿರುಮಲೇಶ್,ಲಯನ್ ಶ್ರೀಧರ್ ,ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.,ಸಹಾಯಕರಾದ ವಿಜೇತಾ ಭಟ್ ಹಾಗೂ ಸುಷಮಾ ಉಪಸ್ಥಿತರಿದ್ದರು.


97 ಸ್ವಯಂಸೇವಕರು ಈ ಒಂದು ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು