2:04 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ಎನ್ನೆಸ್ಸೆಸ್: ತಣ್ಣೀರುಬಾವಿ ಸಮುದ್ರ ಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿ ಸ್ಮಾರಕ ಶುದ್ಧೀಕರಣ

04/10/2022, 21:24

ಮಂಗಳೂರು(reporter Karnataka.com):ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್‌ ನ ಸಹಯೋಗದೊಂದಿಗೆ ತಣ್ಣೀರುಬಾವಿ ಸಮುದ್ರಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿಯ ಸ್ಮಾರಕ ಶುದ್ಧೀಕರಣ ಹಾಗೂ ಪ್ಲಾಸ್ಟಿಕ್ ಜಾಗೃತಿ ಕಾರ್ಯಾಚರಣೆಯನ್ನು ಮಾಡುವುದರ ಮೂಲಕ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಸುಮಿತ್ರಾ ಶೆಟ್ಟಿ, ಸದಸ್ಯರುಗಳಾದ ಲಯನ್ ವಿಜಯ್ ಶೆಟ್ಟಿ, ಲಯನ್ ಪ್ರಕಾಶನ್,ಲಯನ್ ಸತೀಶನ್,ಲಯನ್ ರತ್ನಾಕರ್,ಲಯನ್ ತಿರುಮಲೇಶ್,ಲಯನ್ ಶ್ರೀಧರ್ ,ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.,ಸಹಾಯಕರಾದ ವಿಜೇತಾ ಭಟ್ ಹಾಗೂ ಸುಷಮಾ ಉಪಸ್ಥಿತರಿದ್ದರು.


97 ಸ್ವಯಂಸೇವಕರು ಈ ಒಂದು ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು