4:46 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ದೇರೆಬೈಲ್ ಕೊಂಚಾಡಿಯಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವ: ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಸಂಪನ್ನ

05/10/2022, 11:05

ಮಂಗಳೂರು(reporterKarnataka.com): ನಗರದ ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಮಹೋತ್ಸವ ಈ ಬಾರಿಯೂ ಸಂಭ್ರಮದಿಂದ ನಡೆದು ಬುಧವಾರ ರಾತ್ರಿ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಆರಂಭಗೊಂಡು ಸೋಮವಾರ ಮುಂಜಾನೆ ಕೊಂಚಾಡಿಯ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.


ಬುಧವಾರ ರಾತ್ರಿ ಶ್ರೀರಾಮ ಭಜನಾ ಮಂದಿರದಿಂದ 53ನೇ ವರ್ಷದ ಶಾರದಾ ಮಾತೆಯ ಭವ್ಯ ಮೆರವಣಿಗೆ ಆರಂಭಗೊಂಡಿತು. ನಂತರ ಹುಲಿ ವೇಷಗಳ ಹಲವು ತಂಡ ಹಾಗೂ ಚೆಂಡೆ ವಾದನದೊಂದಿಗೆ ಮೆರವಣಿಗೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು