1:08 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ದೇರೆಬೈಲ್ ಕೊಂಚಾಡಿಯಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವ: ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಸಂಪನ್ನ

05/10/2022, 11:05

ಮಂಗಳೂರು(reporterKarnataka.com): ನಗರದ ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಮಹೋತ್ಸವ ಈ ಬಾರಿಯೂ ಸಂಭ್ರಮದಿಂದ ನಡೆದು ಬುಧವಾರ ರಾತ್ರಿ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಆರಂಭಗೊಂಡು ಸೋಮವಾರ ಮುಂಜಾನೆ ಕೊಂಚಾಡಿಯ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.


ಬುಧವಾರ ರಾತ್ರಿ ಶ್ರೀರಾಮ ಭಜನಾ ಮಂದಿರದಿಂದ 53ನೇ ವರ್ಷದ ಶಾರದಾ ಮಾತೆಯ ಭವ್ಯ ಮೆರವಣಿಗೆ ಆರಂಭಗೊಂಡಿತು. ನಂತರ ಹುಲಿ ವೇಷಗಳ ಹಲವು ತಂಡ ಹಾಗೂ ಚೆಂಡೆ ವಾದನದೊಂದಿಗೆ ಮೆರವಣಿಗೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು