8:41 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು