8:23 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು