9:52 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯ ಕೈದಬೆಟ್ಟು ನಿವಾಸಿ ಮಂಜುನಾಥಗೆ ಹಸ್ತಾಂತರ

06/10/2022, 14:03

ಮಂಗಳೂರು(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯವನ್ನು  ದ.ಕ. ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ,  ಡಾ.ನಾಗರಾಜ ಅಂಬೂರಿ, ದೇವಿಪ್ರಸಾದ್,  ದೀನ್ ರಾಜ್ , ಕೆ.ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ,  ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು. ಗಣೇಶ್ ಪೈ. ವಿವೇಕ್ ಪೈ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು