8:40 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ

06/10/2022, 20:25

ಕಂಪ್ಲಿ(reporterkarnataka.com):‌ ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, 

ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎಚ್. ನಾಗರಾಜ್ ಅವರು ಬಡ ಕುಟುಂಬದಿಂದ ಬಂದಿದ್ದು ಡೆಕೋರೇಟ್ ಬೇರೆ ಬೇರೆ ಅಂಗಡಿಗಳಲ್ಲಿ ಸಣ್ಣ ವಯಸ್ಸಿನಿಂದ ದುಡಿತಿದ್ದರು. ಈಗ ಸ್ವಂತ ರವಿಕಿರಣ್ ಎಂಬ ಹೆಸರಿನಿಂದ ಡೆಕೋರೇಟ್ ಅಂಗಡಿಯನ್ನು ಕಂಪ್ಲಿಯಲ್ಲಿ ಸುಮಾರು ವರ್ಷಗಳು 25 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ  ಸಂಘದ ಡೆಕೋರೇಟ್ ಅಂಗಡಿಗಳ ಮಾಲೀಕರಾದಿಂದ ಕ್ಷೇಮಾಭಿವೃದ್ಧಿ ಸಂಘದ ಎಚ್ ನಾಗರಾಜ್  ಅವರು ಡೆಕೋರೇಟ್ ಅನುಭವವುಳ್ಳ ವ್ಯಕ್ತಿಯಾಗಿದ್ದರಿಂದ ಅವರನ್ನು ಕರ್ನಾಟಕ ರಾಜ್ಯ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಡೆಕೋರೇಟ್ ಮಾಲೀಕರ ಸಮ್ಮುಖದಲ್ಲಿ ನೂತನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು