7:25 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ  ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ

06/10/2022, 21:35

ಮಂಗಳೂರು(reporter Karnataka.com):

ಆಸೆಗಳ ಲೋಕದಲಿ…

ಅರಿಯದೆ ಮೂಡಿದ ಕಥೆ ಇದು….

ಭಾವನೆಗಳ ಸಾಲಿನಲಿ….

ತಿಳಿಯದೆಯೇ ಹರಿದ ವ್ಯಥೆ ಇದು….

*ವೃಷ್ಟಿ..* (ಕನ್ನಡ ಚಲನಚಿತ್ರ)

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. 


ಪ್ರಕಾಶ್ ನಾಥ ಮಂದಿರದ ಸುಮಂತ್  ಅವರು ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತಿ ಇದ್ದರು. 

ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ. ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ, ಸಿಂಚನಾ ಪಿ‌.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು