11:04 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಡಿಕೆಗೆ ಎಲೆಚುಕ್ಕಿ ರೋಗ: ಕಂಗಾಲಾದ ರೈತರ ಕೈಹಿಡಿಯಲು ಮುಂದಾಗಿದೆ ರಾಜ್ಯ ಸರಕಾರ

07/10/2022, 10:36

ಬೆಂಗಳೂರು(reporter Karnataka.com):  ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗದಿಂದ ಕಂಗಲಾಗಿರುವ ರೈತರಿಗೆ ರಾಜ್ಯ ಸರಕಾರವು ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ಮುಂದಾಗಿದೆ. ಈ ಬಗ್ಗೆ ಆದೇಶ ನೀಡಲಾಗಿದೆ.

ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಕೊಲೆಟೋಟ್ರಿಕಮ್ ಗ್ಲೋಯೋಸ್ಪೊರಿಯಿಡ್ಡ್ ಎಂಬ ಶಿಲೀಂಧ್ರದಿಂದ ಎಲೆ ಚುಕ್ಕಿ ರೋಗವು ತೀವ್ರವಾಗಿ ಗಾಳಿಯಲ್ಲಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಹಾನಿಗೊಳಗಾದ ಅಡಿಕೆ ತೋಟಗಳ ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ತೀರ್ಮಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು