2:38 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಅನಂತಪುರ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ದೀರ್ಘ ಬದುಕಿಗೆ ವಿದಾಯ

10/10/2022, 08:35

ಕಾಸರಗೋಡು(reporterkarnataka.com);
ಸರೋವರ ಕ್ಷೇತ್ರ ಕುಂಬಳೆಯ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.
ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು