8:18 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ: ನವ ವಿವಾಹಿತ ಜೋಡಿಗಳು ಬರುತ್ತಾರೆ ಇಲ್ಲಿಗೆ!

10/10/2022, 13:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಮೂಡಿಗೆರೆ ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮದ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ. ಇಲ್ಲಿ ರಾಮ ದೇವಸ್ಥಾನ ಇದೇ. ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೇ ಅದೆ ರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ವಿಧಿವಿಧಾನವಿದೆ.

ದೃಷ್ಟಿ ದೋಷ ಆಗುವುದು ನೀಜವಾದರೆ ತೆಗೆಯುವುದು ನಿಜ. ವಿಶೇಷವಾಗಿ ನವ ವಿವಾಹ ಜೋಡಿಗಳು ದೃಷ್ಟಿ ಆಗಿರುತ್ತದೆ ಎಂದು ಹಾಗೆ ಇಲ್ಲಿ ಪ್ರತಿ ವರ್ಷದಲ್ಲಿ ಒಂದೆರಡು ಬಾರಿ ಬಂದು ವ್ಯಾಪಾರ ವಹಿವಾಟುದಾರರು ದೃಷ್ಟಿ ತೆಗೆಸಿಕೊಳ್ಳಲು ಎಲ್ಲಾ ಧರ್ಮದವರು (ಮುಸ್ಲಿಮ್ ಮತ್ತು ಕ್ರೀಶ್ಚಿಯನ್) ಸೇರಿದಂತೆ ಲಕ್ಷಾಂತರ ಜನ ಬಂದು ಹೋಗುತ್ತಾರೆ.

ಹೊಸ ವಾಹನಗಳಿಗೆ ವಿಶೇಷವಾಗಿ ದೃಷ್ಟಿ ಪೊಜೆ , ನವ ಜೋಡಿಗಳಿಗೆ ಬಾಸಿಂಗ ಪೊಜೆ , ಮನೆಯ ಹಾಗೂ ತೋಟದ ಮಣ್ಣು ತಂದು ದೃಷ್ಟಿ ಪೊಜೆ ಮಾಡುತ್ತಾರೆ , ನಿಮಗೆ ಆಗಿರುವ ದೃಷ್ಟಿ ದೋಷ ತೆಗೆಯಲು ನೀವು ಹೋಗಿ ಬನ್ನೀ.


ಇಲ್ಲಿ ಗದ್ದೆ ಕುಯ್ಯುವ ಮೂದಲು ಅಂದರೆ ಹಸಿರು ಫಲ ಕಟಾವು ಮಾಡುವ ಮೊದಲು ಪೊಜೆ ಮಾಡಿಸಿದರೆ ಉತ್ತಮ ಎಂಬ ವಾಡಿಕೆ ಇದೇ
ಹಾಗೆ ಇಲ್ಲಿ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ,ಸಾವಿರಾರು ಜನ ಬರುವ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ , ಕ್ಯಾಂಟಿನ್ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,ಪೂಜೆಗೆ ಒಂದು ಬಾರಿಗೆ ಹತ್ತು ಕುಟುಂಬ ಗಳಿಗೆ ಅವಕಾಶ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು