10:40 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಮಂಗಳೂರು: ಕೊಡಗು ಪ್ರವಾಸದಿಂದ ಹಿಂತಿರುಗಿದ ದಂಪತಿ ನೇಣಿಗೆ ಶರಣು; ಕಾರಣ ಇನ್ನೂ ನಿಗೂಢ

10/10/2022, 14:53

ಮಂಗಳೂರು(reporterkarnataka.com): ಕೊಡಗು ಪ್ರವಾಸದಿಂದ ಹಿಂತಿರುಗಿದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ್ (35) ಹಾಗೂ ಸೌಮ್ಯ (34) ದಡದ ಅವರು 2 ದಿನಗಳ ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ತೆರಳಿದ್ದರು. ನಂತರ ಹಿಂತಿರುಗಿದ ಅವರು ಮನೆಯವರಿಗೆ ತಿಳಿಸಿ ನೇಣಿಗೆ ಶರಣಾಗಿದ್ದಾರೆ.

ಮನೋಜ್ ಮೂಲತ: ಹುಬ್ಬಳ್ಳಿಯವರಾಗಿದ್ದು,ಫ್ರೀಲಾನ್ಸ್ ವೆಬ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳೂರಿನವರೇ ಆಗಿರುವ ಸೌಮ್ಯ ಐಟಿಐ ಕಾಲೇಜು ಉಪನ್ಯಾಸಕಿ ಆಗಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮನೆಯವರು ಬರುವಷ್ಟರಲ್ಲಿ ದುರ್ಘಟನೆ ನಡೆದೇ ಹೋಗಿತ್ತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು