12:57 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ನಕಾರ: ಪೋಷಕರು ನಿರಾಳ

10/10/2022, 19:21

ಬೆಂಗಳೂರು(reporterkarnataka.com): ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ ಕೊಟ್ಟಿಲ್ಲ. ಇದರೊಂದಿಗೆ ವಿವಿಗಳಲ್ಲಿನ ಸೀಟುಗಳ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕೊಂಚ ನಿರಾಳರಾಗಿದ್ದಾರೆ.

ಕಳೆದ ವರ್ಷದ ಶುಲ್ಕವೆ ಮುಂದುವರೆಯಲಿದೆ. ಎಂಟು ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಭಾಷಾ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳ ಖಾಸಗಿ ಕೋಟಾ ಸೀಟುಗಳ ಶುಲ್ಕ ಶೇಕಡ 10 ರಷ್ಟು ಮಾತ್ರ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ.
ಮುಂಬರುವ ಚುನಾವಣೆಯನ್ನು ಮುಂದ್ದಿಟ್ಟುಕೊಂಡು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು