2:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು