1:49 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು