4:49 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ

11/10/2022, 09:46

ಮಂಗಳೂರು(reporterkarnataka.com): ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆ ಯಿಂದ ನಿಧನರಾಗಿದ್ದಾರೆ .

ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್ವಥಪುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು. ಇವರ ಕೋಣಗಳು ಅನೇಕ ಪದಕಗಳನ್ನು ಹಾಗೂ ದಾಖಲೆಗಳನ್ನು ನಿರ್ಮಿಸಿದ್ದವು

ಇತ್ತೀಚಿನ ಸುದ್ದಿ

ಜಾಹೀರಾತು