4:50 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಇಬ್ಬರು ಬೇಟೆಗಾರರ ಬಂಧನ: ಮಹಾರಾಷ್ಟ್ರದಲ್ಲಿ ಮಾರಾಟಕ್ಕೆ ಯತ್ನಿಸಿದ 3 ಜೀವಂತ ಕಾಡು ಹಂದಿ ವಶಕ್ಕೆ

12/10/2022, 09:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.
ರಡೇರಹಟ್ಟಿ ಗ್ರಾಮದ ಸದಾಶಿವ ಬಸವಂತ ಕಾಂಬಳೆ (27) ಹಾಗೂ ಅಥಣಿ ಗವಿಸಿದ್ದನಮಡ್ಡಿಯ ನಿವಾಸಿ ಶಿವಾಜಿ ಅಶೋಕ ಭಜಂತ್ರಿ (35) ಬಂಧಿತ ಆರೋಪಿಗಳು, ಕಾಡುಹಂದಿ ಮಾಂಸವನ್ನು ಅಥಣಿ, ಜಮಖಂಡಿ ಸೇರಿ ಮಹಾರಾಷ್ಟ್ರದ ಮಿರಜ, ಸಾಂಗಲಿ ನಗರಗಳಲ್ಲಿ ಮಾರಾಟ ಮಾಡುತ್ತಿದ್ದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ, ಸಿಬ್ಬಂದಿ ಶಿವಾನಂದ ಅರಬೆಂಚಿ, ಮಾರುತಿ ನಾಯಕ, ಕೆ.ಬಿ.ಕಂಠಿ, ಎನ್.ಎಸ್.ನಾಯಕ, ಎಸ್.ಎಸ್.ರೆಡ್ಡಿ ಹಾಗೂ ಉಮೇಶ ಪಟ್ಟೇದ ಕಾರ್ಯಾಚರಣೆಯಲ್ಲಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು