1:56 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಪಾಲಿಕೆ ವಿಫಲ: ಆಯುಕ್ತರ ಕಚೇರಿ ಜಪ್ತಿಗೆ ಕೋರ್ಟ್ ಆದೇಶ

12/10/2022, 23:40

ಮಂಗಳೂರು(reporterkarnataka.com): ಉದ್ದೇಶಿತ ಪಂಪ್ ವೆಲ್ ಖಾಸಗಿ ಬಸ್ ನಿಲ್ಧಾಣಕ್ಕೆ ಸ್ವಾಧೀನಪಡಿಸಿಕೊಂಡ 7 ಎಕರೆ ಭೂಮಿಯ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಲ್ಲಿ ಮಂಗಳೂರು ಮಹಾನಗರಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ.

ನ್ಯಾಯಾಲಯದ ಸಿಬ್ಬಂದಿಗಳು ಬುಧವಾರ ಕಮಿಷನರ್ ಕಚೇರಿಗೆ ಜಪ್ತಿಗೆ ತೆರಳಿದ್ದು, ಪಾಲಿಕೆಯ ಕೋರಿಕೆ ಮೇರೆಗೆ ಪರಿಹಾರ ನೀಡಲು ಅ.25ರ ವರೆಗೆ ಕಾಲಾವಕಾಶ ನೀಡಿದೆ.

ಪಂಪ್ ವೆಲ್ ನಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು 2008ರಲ್ಲಿ 7 ಎಕರೆ ಭೂಮಿಯನ್ನು ಸ್ವಾಧೀನಪಡಿಸಲಾಗಿತ್ತು. ಆದರೆ ನಿಗದಿ ಪಡಿಸಿದ ಪರಿಹಾರದ ಬಗ್ಗೆ ಭೂಮಿ ಕಳೆದುಕೊಂಡ ಸಂತ್ರಸ್ತರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆಯೂ 2018ರಲ್ಲೇ ಕೋರ್ಟ್ ಆದೇಶ ನೀಡಿತ್ತು. ಆದರೆ ಪಾಲಿಕೆ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿ ಜಫ್ತಿ ಮಾಡುವಂತೆ ಆದೇಶ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು