5:41 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು

30/06/2021, 07:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು.

ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಳೆದ ಎರಡು ಮೂರು ದಿನದಿಂದ ಹಾಲು ನೀರು ಪ್ರಕರಣದ ಆಡಿಯೋ ವೈರಲ್ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಜವರೇಗೌಡರು ಮಾತನಾಡಿರುವ ವಿಚಾರದ ಬಗ್ಗೇ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನಮಗಿಲ್ಲದಿದ್ದರೆ ಬಹಿರಂಗವಾಗಿ ಕ್ಷಮೆಕೋರುತ್ತ  ಪ್ರಸ್ತುತ ಒಕ್ಕೂಟದಲ್ಲಿ ನಡೆಯುತ್ತಿರುವ ಪ್ರಕರಣ ಈಗಾಗಲೇ ಬೆಳಕಿಗೆ ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಜಿಲ್ಲೆಯ ರೈತರಿಗೆ ಮನವರಿಕೆ ಮಾಡಲು  ಹಾಲು  ಒಕ್ಕೂಟದ  ಪ್ರಕರಣದ ಬಗ್ಗೆ ಜಿಲ್ಲೆಯ ಒಕ್ಕೂಟದ ಮಾಜಿ ಅಧ್ಯಕ್ಷರುಗಳು ಹಾಗೂ ಹಾಲು ಒಕ್ಕೂಟ ಉಳಿಸುವ ಸಂಬಂಧ ಅನೇಕರು ನಮ್ಮ ಅಭಿಪ್ರಾಯವನ್ನು ಪಡೆದಿದ್ದಾರೆ.

ಇದರ ಬಗ್ಗೆ ಯಾವ ರಾಜಕಾರಣವು ಇಲ್ಲದೇ ಹೋರಾಟಕ್ಕೆ ನಾವುಗಳು ಕೈಜೋಡಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ಈ  ಪ್ರಕರಣದಿಂದ ಮತ್ತೊಮ್ಮೆ ಜವರೇಗೌಡರಿಗೆ ಅಧಿಕಾರದ ಆಸೆ ಇದೆ ಎಂಬುದು ಸುಳ್ಳು. ಮತ್ತೊಮ್ಮೆ ನಮಗೆ ಯಾವುದೇ ಅಧಿಕಾರ ಬೇಡವಾಗಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹಾಲು ನೀರು ಪ್ರಕರಣ ಪ್ರಕರಣವನ್ನು ದಾರಿತಪ್ಪಿಸುವ ಯೋಜನೆಗೆ ಮುಂಚಿತವಾಗಿ ಹೋರಾಟದ ಅನಿವಾರ್ಯತೆ ಯಾಗಿರುವುದರಿಂದ ಮಂಡ್ಯ ಜಿಲ್ಲೆ ರೈತರ ಪರವಾಗಿ ಹೋರಾಟದ ಅನಿವಾರ್ಯತೆ ಇದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು