12:51 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು

30/06/2021, 07:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು.

ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಳೆದ ಎರಡು ಮೂರು ದಿನದಿಂದ ಹಾಲು ನೀರು ಪ್ರಕರಣದ ಆಡಿಯೋ ವೈರಲ್ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಜವರೇಗೌಡರು ಮಾತನಾಡಿರುವ ವಿಚಾರದ ಬಗ್ಗೇ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನಮಗಿಲ್ಲದಿದ್ದರೆ ಬಹಿರಂಗವಾಗಿ ಕ್ಷಮೆಕೋರುತ್ತ  ಪ್ರಸ್ತುತ ಒಕ್ಕೂಟದಲ್ಲಿ ನಡೆಯುತ್ತಿರುವ ಪ್ರಕರಣ ಈಗಾಗಲೇ ಬೆಳಕಿಗೆ ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಜಿಲ್ಲೆಯ ರೈತರಿಗೆ ಮನವರಿಕೆ ಮಾಡಲು  ಹಾಲು  ಒಕ್ಕೂಟದ  ಪ್ರಕರಣದ ಬಗ್ಗೆ ಜಿಲ್ಲೆಯ ಒಕ್ಕೂಟದ ಮಾಜಿ ಅಧ್ಯಕ್ಷರುಗಳು ಹಾಗೂ ಹಾಲು ಒಕ್ಕೂಟ ಉಳಿಸುವ ಸಂಬಂಧ ಅನೇಕರು ನಮ್ಮ ಅಭಿಪ್ರಾಯವನ್ನು ಪಡೆದಿದ್ದಾರೆ.

ಇದರ ಬಗ್ಗೆ ಯಾವ ರಾಜಕಾರಣವು ಇಲ್ಲದೇ ಹೋರಾಟಕ್ಕೆ ನಾವುಗಳು ಕೈಜೋಡಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ಈ  ಪ್ರಕರಣದಿಂದ ಮತ್ತೊಮ್ಮೆ ಜವರೇಗೌಡರಿಗೆ ಅಧಿಕಾರದ ಆಸೆ ಇದೆ ಎಂಬುದು ಸುಳ್ಳು. ಮತ್ತೊಮ್ಮೆ ನಮಗೆ ಯಾವುದೇ ಅಧಿಕಾರ ಬೇಡವಾಗಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹಾಲು ನೀರು ಪ್ರಕರಣ ಪ್ರಕರಣವನ್ನು ದಾರಿತಪ್ಪಿಸುವ ಯೋಜನೆಗೆ ಮುಂಚಿತವಾಗಿ ಹೋರಾಟದ ಅನಿವಾರ್ಯತೆ ಯಾಗಿರುವುದರಿಂದ ಮಂಡ್ಯ ಜಿಲ್ಲೆ ರೈತರ ಪರವಾಗಿ ಹೋರಾಟದ ಅನಿವಾರ್ಯತೆ ಇದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು