3:57 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮತಾಂತರ ನಿಷೇಧ ಕಾಯ್ದೆ; ರಾಜ್ಯದಲ್ಲಿ ಮೊದಲ ಪ್ರಕರಣ ಯಶವಂತಪುರ ಠಾಣೆಯಲ್ಲಿ ದಾಖಲು; ಯುವಕನ ಬಂಧನ

14/10/2022, 21:25

ಬೆಂಗಳೂರು(reporterkarnataka.com); ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಮೊದಲ ಪ್ರಕರಣ ನಗರದ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಸೈಯದ್ ಮೊಯಿನ್ (24) ವಿರುದ್ಧ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಬೇಕಾದರೆ ಮತಾಂತರ ಆಗಬೇಕೆಂದು ಯುವತಿಯನ್ನು ಬಲವಂತವಾಗಿ ಮಾಡಿದ್ದನೆಂದು ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಯುವತಿ ಕುಟುಂಬ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ವಾಸ ಮಾಡುತ್ತಿದ್ದರು.ಯುವತಿಯು ಚಿಕನ್ ಸ್ಟಾಲ್ ಇಟ್ಟುಕೊಂಡಿದ್ದ ಮೊಯಿನ್ ನ ಪ್ರೀತಿಸುತ್ತಿದ್ದಳು. ಯುವಕ ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ.ಯುವಕನ ಒತ್ತಡದಿಂದ ಯುವತಿ ಮತಾಂತರಗೊಂಡಿದ್ದಾಳೆ ಎಂದು ಆರೋಪಿಸಿ‌ ದೂರು ನೀಡಲಾಗಿದೆ.ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು