3:57 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉತ್ತರಾಖಂಡ: ಕುಖ್ಯಾತ ಕ್ರಿಮಿನಲ್ ಗೆ ಹಾರಿಸಿದ ಪೊಲೀಸರ ಗುಂಡಿಗೆ ಬಿಜೆಪಿ ನಾಯಕನ ಪತ್ನಿ ಬಲಿ

14/10/2022, 22:16

ಡೆಹ್ರಾಡೂನ್(reporter Karnataka.com): ಪೊಲೀಸರು ಗುರುವಾರ ಸಂಜೆ ವಾಂಟೆಡ್ ಕ್ರಿಮಿನಲ್ ಅನ್ನು ಬೆನ್ನಟ್ಟುತ್ತಿದ್ದಾಗ ನಡೆದ ಗುಂಡಿನ ಚಕಮಕಿಯಲ್ಲಿ ಬಿಜೆಪಿ ನಾಯಕನ ಪತ್ನಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕೊಲೆ ಆರೋಪ ಹಾಕಲಾಗಿದೆ. ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳ ತಂಡ ನೆರೆಯ ಉತ್ತರಾಖಂಡದಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ.
ಸ್ಥಳೀಯ ಬಿಜೆಪಿ ನಾಯಕ ಗುರ್ತಾಜ್ ಭುಲ್ಲರ್ ಅವರ ಪತ್ನಿ ಗುರುಪ್ರೀತ್ ಕೌರ್ (28) ಪೊಲೀಸರ ಗುಂಡಿನ ಚಕಮಕಿಗೆ ಬಲಿಯಾದ ಮಹಿಳೆ. ಈ ಘಟನೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಐವರು ಪೊಲೀಸರು ಗಾಯಗೊಂಡಿದ್ದಾರೆ. ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳ ಪೊಲೀಸರ ನಡುವೆ ಇದೀಗ ಕಾಳಗ ಏರ್ಪಟ್ಟಿದೆ.ಉತ್ತರಾಖಂಡದ ಜಸ್‌ಪುರದ ಗ್ರಾಮವೊಂದಕ್ಕೆ ಬುಧವಾರ ಉತ್ತರಾಖಂಡದ ಜಸ್‌ಪುರದ ಗ್ರಾಮವೊಂದಕ್ಕೆ ತೆರಳಿದ್ದ ಉತ್ತರಾಖಂಡದ ಪೊಲೀಸ್‌ ತಂಡ, ಮೈನಿಂಗ್‌ ಮಾಫಿಯಾದ ಜಾಫರ್‌ ಎಂಬ ಕ್ರಿಮಿನಲ್‌ನನ್ನು ಹಿಡಿಯಲು ತೆರಳಿದ್ದು, ಆತನ ತಲೆಗೆ ₹ 50,000 ಬಹುಮಾನ ಘೋಷಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು