2:44 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮರೋಳಿ ವಾರ್ಡಿನ ಕನಪತಗ್ಗು ರಸ್ತೆ ಬದಿ ತಡೆಗೋಡೆ, ಕಲ್ವರ್ಟ್ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

16/10/2022, 10:37

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಕನಪತಗ್ಗುವಿನಲ್ಲಿ ರಸ್ತೆ ಬದಿ ತಡೆಗೋಡೆ ನಿರ್ಮಾಣ ಹಾಗೂ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್
ಭೂಮಿಪೂಜೆ ನೆರವೇರಿಸಿದರು.

ಈ ವಿಚಾರದ ಕುರಿತು ಮಾತನಾಡಿದ ಅವರು, ಕನಪತಗ್ಗು ಪ್ರದೇಶದಲ್ಲಿ ಕಲ್ವರ್ಟ್ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಅನುದಾನ ಬಿಡುಗಡೆಗೊಳಿಸಲಾಗಿದೆ. ರಸ್ತೆಬದಿ ತಡೆಗೋಡೆ ನಿರ್ಮಾಣಕ್ಕೂ ಕೂಡ ಅನುದಾನ ಒದಗಿಸಲಾಗಿದ್ದು ಎರಡೂ ಕಾಮಗಾರಿಗಳು ಕೂಡ ಪ್ರಾರಂಭಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ದೇವಾಡಿಗ ಮಾರೋಳಿ, ಕೃಷ್ಣ ಎಸ್.ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್‌ ಮರೋಳಿ, ರಾಘು, ಅರುಣ್ ಶೆಟ್ಟಿ, ಸರಳ, ಮಾಲತಿ, ರವೀಂದ್ರ , ಜನಾರ್ಧನ ದೇವಾಡಿಗ, ಬೋಜ ಅಮೀನ್, ಅನಿತಾ, ಸುಮನಾ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು. ‌

ಇತ್ತೀಚಿನ ಸುದ್ದಿ

ಜಾಹೀರಾತು