12:35 AM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕೆರೆಯಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ದಾರುಣ ಸಾವು

17/10/2022, 10:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporter Karnataka gmail.com

ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿರುವ ಕೆರೆಯಲ್ಲಿ ಯುವಕ ನೋರ್ವ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಮೃತನು ಕೂಡ್ಲಿಗಿ ಪಟ್ಟಣದ ಹಳೇ ಸಂತೆ ಮೈದಾನ ವಾಸಿ ಸುನೀಲ್ (30) ಎಂದು ಗುರುತಿಸಲಾಗಿದೆ.

ಯುವಕನು ಸಂಜೆ ಹೊತ್ತಲ್ಲಿ ತುಂಬಿದ ಕೆರೆಯಲ್ಲಿ ಈಜಲು ತೆರಳಿದ್ದು, ಈಜಲಾಗದೇ ಸುಸ್ತಾಗಿ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ತಕ್ಷಣವೇ ನೆರೆದವರು ಸುನೀಲನನ್ನು ಕಾಪಾಡುವ ಪ್ರಯತ್ನ ನಡೆಸಿದ್ದು ವಿಫಲವಾಗಿದೆ, ಸುನೀಲನ ಕಳೇಬರವನ್ನು ಶೀಘ್ರವೇ ಕೆರೆಯ ನೀರಿನಿಂದ ದಡಕ್ಕೆ ತಂದಿದ್ದಾರೆಂದು ತಿಳಿದುಬಂದಿದೆ,

ಮೃತ ಸುನೀಲ ಸ್ಥಳೀಯ ಕಟ್ಟಿಗೆ ಶಾಮೀಲೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.ಪ್ರಕರಣ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು