5:58 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವೃದ್ದೆಯ ಕೊಲೆ: ನ್ಯಾಯಕ್ಕಾಗಿ ಬಿದಿಗಿಳಿದ ಗ್ರಾಮಸ್ಥರು; ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

22/10/2022, 18:24

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವಣೂರ ಗ್ರಾಮದಲ್ಲಿ ವೃದ್ದೆಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಉದ್ವಿಗ್ನ ವಾತಾವರಣ ನೆಲೆಸಿದ್ದು,
ತಪ್ಪಿತಸ್ತರಿಗೆ ಗಲ್ಲು ಶಿಕ್ಷೆ ನೀಡುವಂತೆ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದರು.

ಪುಲಾಭಾಯಿ ಲಕ್ಷ್ಮಣ್ ಯಮಗಾರ ಎಂಬ ವೃದ್ದೆಯನ್ನು ಕೊಲೆ ಮಾಡಲಾಗಿತ್ತು.


ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದರು.

ಪ್ರತಿಭಟನಾಕಾರರು ಅಥಣಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಪ ್ರಯತ್ನಿಸಿದರು. ಗುಂಡೇವಾಡಿ ಗ್ರಾಮದಲ್ಲಿ ಸಾವಿರಾರು ಗ್ರಾಮಸ್ಥರನ್ನ
ಪೊಲೀಸರು ತಡೆದರು. ಸ್ಥಳಕ್ಕೆ ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಪಿಎಸ್ಐ ಶಿವಶಂಕರ ಮುಖರಿ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು