2:33 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ವಿಜ್ಞಾನ ಮೇಳದ ಪೆಂಡಾಲ್ ಕುಸಿತ: ವಿದ್ಯಾರ್ಥಿಗಳು ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ

23/10/2022, 12:26

ಕಾಸರಗೋಡು(reporterkarnataka.com): ಜಿಲ್ಲೆಯ ಮಂಜೇಶ್ವರ ತಾಲೂಕಿನ ಬೇಕೂರು ಸರಕಾರಿ ಶಾಲೆ ಆವರಣದಲ್ಲಿ ವಿಜ್ಞಾನ ಮೇಳಕ್ಕೆ ಹಾಕಲಾದ ಪೆಂಡಾಲ್ ಸಂಪೂರ್ಣ ಕುಸಿದು ಬಿದ್ದು ಶಿಕ್ಷಕರು ಸಹಿತ 20ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜ್ಞಾನ ಮೇಳಕ್ಕೆ ಶಾಲಾ ಆವರಣದಲ್ಲಿ ತಗಡು ಶೀಟು ಹಾಕಿ ಪೆಂಡಾಲ್ ನಿರ್ಮಿಸಲಾಗಿತ್ತು. ಆ ಪೆಂಡಾಲ್ ಕುಸಿದು ಬಿದ್ದಿದೆ. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗಾಯಗೊಂಡಿದ್ದಾರೆ. ವಿಜ್ಞಾನ ಮೇಳಕ್ಕೆ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು