6:10 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಟಿ20 ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಕೊಹ್ಲಿಯ ಎತ್ತಿ ಕುಣಿದ ರೋಹಿತ್ ಶರ್ಮಾ

23/10/2022, 20:41

ಮೆಲ್ಬರ್ನ್(reporterkarnataka.com): ಟಿ20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 12ರ ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿಸಿದ ವಿರಾಟ್ ಕೊಹ್ಲಿ 4 ವಿಕೆಟ್ ಅಂತರದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ.


ಭಾರತ ಗೆಲುವು ಸಾಧಿಸುತ್ತಿದ್ದಂತೆ ರೋಹಿತ್ ಶರ್ಮಾ ಓಡಿ ಬಂದು ವಿರಾಟ್ ಕೊಯ್ಲಿ ಅವರನ್ನು ಎತ್ತಿ ಸಂಭ್ರಮ ಆಚರಿಸಿದರು. ಕೊಯ್ಲಿ ಅವರನ್ನು ಎತ್ತಿ ಕುಣಿದಾಡಿದ ಫೋಟೋ ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು